ಜಿಲ್ಲೆಗಳು

ಸ್ವಾತಂತ್ರ್ಯದ ಅಮೃತಕಾಲದಲ್ಲಿ ಶಿಕ್ಷಣ ರಂಗದಲ್ಲಿರುವ ನಾವು ನಮ್ಮ ಕೊಡುಗೆ ಬಗ್ಗೆ ಯೋಚಿಸಬೇಕಾಗಿದೆ : ಪ್ರೊ.ಜಿ.ಹೇಮಂತ್ ಕುಮಾರ್

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ ಒಂದೊಂದು ಶಿಕ್ಷಣ ಸಂಸ್ಥೆಯೂ ತನ್ನ ಕಣ್ಣೀರಿಗೆ ಗುರಿಗಳನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಕಡೆ ಮನಸ್ಸು ಮಾಡಬೇಕಾಗಿದೆ. ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಇಡೀ ದೇಶದ ಜನರನ್ನು ಎಚ್ಚರಿಸಿ ಸ್ವಾತಂತ್ರ್ಯದ ಅಗತ್ಯವನ್ನು ಒತ್ತಿ ಹೇಳಿದರು. ಗಾಂಧೀಜಿ ಸೇರಿದಂತೆ ಚರಿತ್ರೆಯಲ್ಲಿ ಬರುವ ಭಗತ್ ಸಿಂಗ್ ,ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್ ,ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಬಾಯ್ ಪಟೇಲ್ ಇವರುಗಳನ್ನು ಮರೆಯಲಾಗದು. ಎಂದರು.

ಕುಲಸಚಿವ ಪ್ರೊ.ಆರ್. ಶಿವಪ್ಪ, ಪರೀಕ್ಷಾಂಗ ಕುಲ ಸಚಿವ ಪ್ರೊ.ಎ.ಪಿ. ಜ್ಞಾನಪ್ರಕಾಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

50 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

54 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago