ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ ಒಂದೊಂದು ಶಿಕ್ಷಣ ಸಂಸ್ಥೆಯೂ ತನ್ನ ಕಣ್ಣೀರಿಗೆ ಗುರಿಗಳನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಕಡೆ ಮನಸ್ಸು ಮಾಡಬೇಕಾಗಿದೆ. ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಇಡೀ ದೇಶದ ಜನರನ್ನು ಎಚ್ಚರಿಸಿ ಸ್ವಾತಂತ್ರ್ಯದ ಅಗತ್ಯವನ್ನು ಒತ್ತಿ ಹೇಳಿದರು. ಗಾಂಧೀಜಿ ಸೇರಿದಂತೆ ಚರಿತ್ರೆಯಲ್ಲಿ ಬರುವ ಭಗತ್ ಸಿಂಗ್ ,ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್ ,ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಬಾಯ್ ಪಟೇಲ್ ಇವರುಗಳನ್ನು ಮರೆಯಲಾಗದು. ಎಂದರು.
ಕುಲಸಚಿವ ಪ್ರೊ.ಆರ್. ಶಿವಪ್ಪ, ಪರೀಕ್ಷಾಂಗ ಕುಲ ಸಚಿವ ಪ್ರೊ.ಎ.ಪಿ. ಜ್ಞಾನಪ್ರಕಾಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…