ಜಿಲ್ಲೆಗಳು

ಮೈ. ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ

ಮೈಸೂರು: ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವತಿಯಿಂದ ಇಂದು 

 2022-23ನೇ ಸಾಲಿನ ಮೈಸೂರು ವಿವಿ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪ್ರತಿನಿಧಿಗಳ ವಾರ್ಷಿಕ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ 

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ  ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿದಂತೆ ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಉಪಸ್ಥಿರಿದ್ದರು.

andolanait

Recent Posts

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ…

2 mins ago

ಮಧ್ಯಪ್ರಾಚ್ಯ ಸಂಘರ್ಷದ ಎಫೆಕ್ಟ್:‌ ಭಾರತದಲ್ಲಿ ಎಲ್‌ಪಿಜಿ ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ…

11 mins ago

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ: ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ…

19 mins ago

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು…

40 mins ago

ಬಸವಭವನ ನಿರ್ಮಾಣಕ್ಕೆ ಸದ್ಯದಲ್ಲೇ ಆರು ಕೋಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಬಸವಭವನ ನಿರ್ಮಾಣ ಮಾಡಲು ಐದು ಕೋಟಿ‌‌ ಕೊಡುವುದಾಗಿ ಈ ಹಿಂದೆ‌ ಒಪ್ಪಿಕೊಂಡಿದೆ. ಆ ಐದು ಕೋಟಿ ಹಣವನ್ನು ಸದ್ಯದಲ್ಲೇ…

1 hour ago

ಬಸವಣ್ಣನವರ ಆರಾಧನೆಗಿಂತ ಅವರ ಆಶಯ ಪಾಲಿಸುವುದು ಅತ್ಯಗತ್ಯ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಪ್ರಸ್ತುತ ಸನ್ನಿವೇಶದಲ್ಲಿ ಬಸವಣ್ಣನವರ ವಚನ ಸಂದೇಶಗಳು ವಿಶ್ವದ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸೂಚಿಸುವಂತಿವೆ. ಹಾಗಾಗಿ ಎಲ್ಲರೂ ಬಸವಣ್ಣನವರನ್ನು ಆರಾಧಿಸುವುದಕ್ಕಿಂತ…

1 hour ago