ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ.
ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಶ್ಯದಾದ್ಯಂತ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅ.29 ರಂದು ಬೆಂಗಳೂರಿನ ಶಾಂಗ್ರಿ ಲಾ ಎಂಬ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಶ್ರೀನಿವಾಸ ಅರ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…