ಜಿಲ್ಲೆಗಳು

ಮೈ. ವಿವಿ ಕುಲಪತಿ ಹೇಮಂತ್ ಕುಮಾರ್ ಅವರಿಗೆ ಯುಕೆ ಎಕ್ಸಲೆನ್ಸ್ ಅವಾರ್ಡ್

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ.

ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಶ್ಯದಾದ್ಯಂತ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅ.29 ರಂದು ಬೆಂಗಳೂರಿನ ಶಾಂಗ್ರಿ ಲಾ ಎಂಬ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಶ್ರೀನಿವಾಸ ಅರ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

2 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

3 hours ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

3 hours ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

5 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

9 hours ago