ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.
ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ?
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ
ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…