ಜಿಲ್ಲೆಗಳು

ಮೈ.ವಿವಿ ನೂತನ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ರಚನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್  ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.

ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ? 
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್‌ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ

ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

5 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago