ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.
ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ?
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ
ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…