ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.
ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ?
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ
ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…