ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ.
ಸೋಮವಾರದಂದು ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ತೇಜಸ್ವಿ ನವಿಲೂರು ಕೊಠಡಿಯ ಬಾಗಿಲು ತೆರೆದು ತಮ್ಮ ಟೇಬಲ್ ನ ಡ್ರಾಯರ್ ಎಳೆದಾಗ ಕೋಳಿಯ ತಲೆ, ಕಾಲು,ಕುಂಕುಮ, ಕೂದಲು,ಬಳೆ ಚೂರು ಇವುಗಳ ಜೊತೆಗೆ ಪೋಟೋ ಕತ್ತರಿಸಿರುವುದು ಕಂಡು ಬಂದಿದೆ.
ಈ ಬಗ್ಗೆ ತೇಜಸ್ವಿ ಅವರು ಕುಲಪತಿ ವಿಶೇಷಾಧಿಕಾರಿ ಗಮನಕ್ಕೆ ತಂದಿದ್ದಾರೆ. ನಂತರ ವಿಭಾಗದ ಮುಖ್ಯಸ್ಥೆ ಹೇಮಲತಾ ಅವರು ಕುಲಸಚಿವರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರು ವಾಮಾಚಾರ ಸಂಬಂಧ ವಿಭಾಗದ ಮುಖ್ಯಸ್ಥರು ಹಅಗೂ ಕುಲಸಚಿವರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…