ಜಿಲ್ಲೆಗಳು

ಮೈಸೂರು ಮೃಗಾಲಯ : ವೀಕ್ಷಕರ ಉಪಯೋಗಕ್ಕೆ ಬ್ಯಾಟರಿ ಚಾಲಿತ ವಾಹನ ಸಮರ್ಪಣೆ

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ
ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ
ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾದಿ ಕಾರದ ಅಧ್ಯಕ್ಷರಾದ ಎಂ. ಶಿವಕುಮಾರ್, ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜೀತ  ಕುಲಕರ್ಣಿ ಭಾ.ಅ.ಸೇ ಹಾಗೂ ಧ್ರುವ್ ಕಂಪ್ಯುಸಾಪ್ಟ್ ಕನ್ಸಲ್ಟೆನಿ , ಬೆಂಗಳೂರು
ನಿರ್ದೇಶಕರುಗಳಾದ  ಎಂ.ಎಸ್. ಸುಬ ಹ್ಮಣ್ಯ, ಸುನಿಲ್ ಪಿ ನಾಯ್ಕ್,  ಅನಿಲ್ ಎಂ.ಇ ಹಾಗೂ ಡಾ.ಲತ ಸುಧೀರ್ ಮತ್ತು ಸಿಬ್ಬಂದಿಗಳು  ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

9 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

20 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

43 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 hour ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

3 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago