ಜಿಲ್ಲೆಗಳು

ಮೈಸೂರು ಮೃಗಾಲಯ : ವೀಕ್ಷಕರ ಉಪಯೋಗಕ್ಕೆ ಬ್ಯಾಟರಿ ಚಾಲಿತ ವಾಹನ ಸಮರ್ಪಣೆ

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ
ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ
ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾದಿ ಕಾರದ ಅಧ್ಯಕ್ಷರಾದ ಎಂ. ಶಿವಕುಮಾರ್, ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜೀತ  ಕುಲಕರ್ಣಿ ಭಾ.ಅ.ಸೇ ಹಾಗೂ ಧ್ರುವ್ ಕಂಪ್ಯುಸಾಪ್ಟ್ ಕನ್ಸಲ್ಟೆನಿ , ಬೆಂಗಳೂರು
ನಿರ್ದೇಶಕರುಗಳಾದ  ಎಂ.ಎಸ್. ಸುಬ ಹ್ಮಣ್ಯ, ಸುನಿಲ್ ಪಿ ನಾಯ್ಕ್,  ಅನಿಲ್ ಎಂ.ಇ ಹಾಗೂ ಡಾ.ಲತ ಸುಧೀರ್ ಮತ್ತು ಸಿಬ್ಬಂದಿಗಳು  ಉಪಸ್ಥಿತರಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago