ಮೈಸೂರು : ಲೋಕಸಭಾ ಚುನಾವಣಾ ಪ್ರಚಾರದ ಹಿನ್ನಲೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಇಂದು ಕ್ಷೇತ್ರದ ಸುತ್ತ-ಮುತ್ತಲಿನ ದೇವಾಲಯ ಹಾಗೂ ಕೆಲವು ಮಠಾಧೀಶರನ್ನು ಭೇಟಿ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.
ಇದೇ ವೇಳೆ ನಗರದ ಬಳಿ ಇರುವ ಜಯಪುರ ಗ್ರಾಮದೇವತೆ ಶ್ರೀ ಗುಜ್ಜಮ್ಮ ತಾಯಿಯವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೇ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರನ್ನು ಭೇಟಿ ಮಾಡಿದರು.
ಹೆಚ್.ಎಸ್. ದಿನೇಶ್ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…