ಸಂಸ್ಕೃತಿ ಪ್ರಕಾಶನ ಹೊರ ತಂದಿರುವ ವೈಶಾಲ್ಯವೇ ಜೀವನ- ಸಂಕುಚಿತತೆಯೇ ಮರಣ, ಜೀವನ ಪ್ರೀತಿ, ದಸರಾ, ಪಿತ್ರಾರ್ಜಿತ ಕಾದಂಬರಿ, ಬೇಡಾದ ಬಾಳು ಕೃತಿಗಳನ್ನು ಸಂಗೀತ ವಿವಿ ಕುಲಪತಿ ಪ್ರೊ.ನಾಗೇಶ ಬೆಟ್ಟಕೋಟೆ ಬಿಡುಗಡೆ ಮಾಡುವರು. ಆರ್ಎಸ್ ಎಸ್ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯ ಮ.ವೆಂಕಟರಾಮು ಅಧ್ಯಕ್ಷತೆ ವಹಿಸುವರು. ಕೃತಿಗಳ ಕುರಿತು ವೈದ್ಯ ಡಾ.ಎ.ಎಸ್.ಚಂದ್ರಶೇಖರ್ ಮಾತನಾಡುವರು. ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಾಶಕ ಸಂಸ್ಕೃತಿ ಸುಬ್ರಹ್ಮಣ್ಯ ತಿಳಿಸಿದ್ಧಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…