ಮೈಸೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ೧೧೭ನೇ ಜನ್ಮ ದಿನಾಚರಣೆಯನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ‘ಜನನಿ‘ ಕಚೇರಿಯಲ್ಲಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್ ಅವರು, ಸಿದ್ದಗಂಗಾ ಶ್ರೀಗಳಂತಹ ಮಹನೀಯರನ್ನು ನೆನೆಯುವುದೇ ಒಂದು ಪುಣ್ಯದ ಕೆಲಸ.
ಶ್ರೀಗಳು ತಮ್ಮ ಜೀವನದುದ್ದಕ್ಕೂ ಸಾಮಾಜಿಕ ಸೇವೆಯ ಮೂಲಕವೇ ಮನೆ ಮಾತಾಗಿದ್ದರು. ಶಿಕ್ಷಣ, ಕಾಯಕ, ದಾಸೋಹದ ತತ್ವವನ್ನು ಅನುಸರಿಸುತ್ತಾ ತಮ್ಮ ಉದಾತ್ತ ಚಿಂತನೆಗಳನ್ನು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕೃಷಿಯನ್ನು ಈ ನಾಡಿಗೆ ಅರ್ಪಿಸಿದ್ದಾರೆ ಎಂದು ಬಣ್ಣಿಸಿದರು.
ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ರವಿಶಂಕರ್, ವಿಜಯಕುಮಾರ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ವಿನಯಕುಮಾರ್, ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್, ಮುಖಂಡರಾದ ಗೃಹಶೋಭೆ ಕೃಷ್ಣ, ಕೇಬಲ್ ಶೇಖರ್, ಸುಂದರ್, ಸುನಿಲ್, ಮಹೇಶ್, ಮನಸು, ನಾಗ, ಮಹಾದೇವ, ನದೀಂ ಮತ್ತಿತರರು ಹಾಜರಿದ್ದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…