ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡದ ಅವರು, ಯಾವುದೇ ಕಾರಣ ಇಲ್ಲದೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುವುದು ಎಂದು ಹೇಳುತ್ತಿದ್ದಾರೆ. ನಮ್ಮದು ಸ್ಥಿರ ಸರ್ಕಾರವಾಗಿದ್ದು, ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂಬ ಕಾರಣಕ್ಕೆ ಎಲ್ಲರೂ ಒಗ್ಗೂಡಿದ್ದರು. ನಿನ್ನೆ ನಡೆದ ಜನಾಂದೋಲನ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಸಿಎಂ ಗೆ ಬೆಂಬಲ ನೀಡಿದ್ದೆ ಸಾಕ್ಷಿ ಎಂದರು.
ಮುಡಾ ಪ್ರಕರಣದಿಂದ ನಮ್ಮ ಶಕ್ತಿ ಕುಗ್ಗಿಲ್ಲ. ಬಿಜೆಪಿ-ಜೆಡಿಎಸ್ ಪ್ರತ್ಯುತ್ತರ ಸಲುವಾಗಿ ಜನಾಂದೋಲನ ಮೂಲಕ ತಿರುಗೇಟು ನೀಡಿದ್ದೇವೆ ಎಂದು ಟಾಂಗ್ ಕೊಟ್ಟರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…