ಮೈಸೂರು

ಅನುರಾಗ್ ಬಸವರಾಜ್ ಛಾಯಾಚಿತ್ರಗಳಿಗೆ 14 ಅಂತಾರಾಷ್ಟ್ರೀಯ ಪದಕ

ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.

ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.

ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.

lokesh

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

1 hour ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

1 hour ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

1 hour ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

3 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago