ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.
ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.
ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…