ಮೈಸೂರು

ಅನುರಾಗ್ ಬಸವರಾಜ್ ಛಾಯಾಚಿತ್ರಗಳಿಗೆ 14 ಅಂತಾರಾಷ್ಟ್ರೀಯ ಪದಕ

ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.

ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.

ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago