ಮೈಸೂರು

ಅನುರಾಗ್ ಬಸವರಾಜ್ ಛಾಯಾಚಿತ್ರಗಳಿಗೆ 14 ಅಂತಾರಾಷ್ಟ್ರೀಯ ಪದಕ

ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.

ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.

ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago