ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.
ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.
ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…