ಮೈಸೂರು

ಜೂನ್ 7ಕ್ಕೆ ಸಹಾರಾ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ  ಸಾರಿಕಾ ರಾವ್  ಮನವಿ ಮಾಡಿದರು.

ಅವರು ಇಂದು(ಜೂನ್.‌೫) ನಗರದಲ್ಲಿ ಸುದ್ದಿಗಾರರೊಡನ ಮಾತನಾಡಿ, ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್‌ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆ ಎಳೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದದರು.

ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ ಸುನಿಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್ ಚಿತ್ರದ ನಿರ್ಮಾಣದ ಜೊತೆಗೆ ಆಕ್ಸನ್‌ ಕಟ್‌ ಹೇಳಿದ್ದಾರೆ.  ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕಣರ ನಡೆದಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್‌ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

2 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

18 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

35 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

48 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago