ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್ ಪರಮೇಶ್ ಹೇಳಿದ್ದಾರೆ.
42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು ಹಾಗೂ ಹುಣಸೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಈ ಹುಲಿಗಳು ಉಪಟಳ ನೀಡುತ್ತಿದ್ದವು.
ಇದನ್ನು ಓದಿ: ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ
ಹುಲಿಯನ್ನು ಹಿಡಿಯಲು ಇಲಾಖೆಯಲ್ಲಿ ಎಲ್ಲಾ ರೀತಿಯ ಸಲಕರಣೆಗಳಿವೆ. ಮುಖ್ಯವಾಗಿ ಡ್ರೋನ್, ಜನ ಮತ್ತು ಪೊಲೀಸರ ಸಹಕಾರ ಇದ್ದರೆ ಮಾತ್ರ ಕಾರ್ಯಚರಣೆ ಯಶಸ್ವಿಯಾಗುತ್ತದೆ.
ಹಿಡಿದಿರುವ ಹುಲಿಗಳನ್ನು ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿದೆ. ವೈದ್ಯರ ಸಲಹೆಯನ್ನು ಆಧರಿಸಿ ಹುಲಿಗಳನ್ನು ಕಾಡಿಗೆ ಮರಳಿ ಬಿಡುಗ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…