ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್ ಪರಮೇಶ್ ಹೇಳಿದ್ದಾರೆ.
42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು ಹಾಗೂ ಹುಣಸೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಈ ಹುಲಿಗಳು ಉಪಟಳ ನೀಡುತ್ತಿದ್ದವು.
ಇದನ್ನು ಓದಿ: ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ
ಹುಲಿಯನ್ನು ಹಿಡಿಯಲು ಇಲಾಖೆಯಲ್ಲಿ ಎಲ್ಲಾ ರೀತಿಯ ಸಲಕರಣೆಗಳಿವೆ. ಮುಖ್ಯವಾಗಿ ಡ್ರೋನ್, ಜನ ಮತ್ತು ಪೊಲೀಸರ ಸಹಕಾರ ಇದ್ದರೆ ಮಾತ್ರ ಕಾರ್ಯಚರಣೆ ಯಶಸ್ವಿಯಾಗುತ್ತದೆ.
ಹಿಡಿದಿರುವ ಹುಲಿಗಳನ್ನು ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿದೆ. ವೈದ್ಯರ ಸಲಹೆಯನ್ನು ಆಧರಿಸಿ ಹುಲಿಗಳನ್ನು ಕಾಡಿಗೆ ಮರಳಿ ಬಿಡುಗ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…