ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದೆ.
ಇನ್ಮುಂದೆ ಟ್ರಾಫಿಕ್ ಉಲ್ಲಂಘನೆ ಮಾಡುವವರು ಅಧಿಕೃತ ವೆಬ್ಸೈಟ್ ಮೂಲಕ ದಂಡದ ಮೊತ್ತವನ್ನು ಸ್ಥಳೀಯ ಠಾಣೆಯಲ್ಲಿ ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದೆರೆಡು ರಸ್ತೆ ಅಪಘಾತಗಳಿಂದ ಸಾವು ನೋವುಗಳಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ಚಾಲನೆ ಮಾಡುವವರನ್ನು ಕ್ಯಾಮರಾ ಮೂಲಕ ಸೆರೆಹಿಡಿದು ದಂಡ ವಿಧಿಸಲಾಗುವುದು. ಅಥವಾ http://payfine.mchallan.com:7271 ವೆಬ್ಸೈಟ್ ಮೂಲಕ ಅಥವಾ ಸ್ಥಳೀಯ ಠಾಣೆಗಳಿಗೆ ತೆರಳಿ ದಂಡ ಪಾವತಿಸಬಹುದು ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…