ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದೆ.
ಇನ್ಮುಂದೆ ಟ್ರಾಫಿಕ್ ಉಲ್ಲಂಘನೆ ಮಾಡುವವರು ಅಧಿಕೃತ ವೆಬ್ಸೈಟ್ ಮೂಲಕ ದಂಡದ ಮೊತ್ತವನ್ನು ಸ್ಥಳೀಯ ಠಾಣೆಯಲ್ಲಿ ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದೆರೆಡು ರಸ್ತೆ ಅಪಘಾತಗಳಿಂದ ಸಾವು ನೋವುಗಳಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ಚಾಲನೆ ಮಾಡುವವರನ್ನು ಕ್ಯಾಮರಾ ಮೂಲಕ ಸೆರೆಹಿಡಿದು ದಂಡ ವಿಧಿಸಲಾಗುವುದು. ಅಥವಾ http://payfine.mchallan.com:7271 ವೆಬ್ಸೈಟ್ ಮೂಲಕ ಅಥವಾ ಸ್ಥಳೀಯ ಠಾಣೆಗಳಿಗೆ ತೆರಳಿ ದಂಡ ಪಾವತಿಸಬಹುದು ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…