ಮೈಸೂರು : ಕಾಂಬೋಡಿಯಾ ದೇಶದ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆಯಿಂದ ಅಳಿಸಲಾಗದ ಶಾಯಿ ರವಾನಿಸಲಾಯಿತು.
ಬೇಡಿಕೆಯಂತೆ 70 ಮಿ.ಲೀ ಅಳತೆಯ 52,000 ಬಾಟಲ್ ಅಳಿಸಲಾಗದ ಶಾಯಿಯನ್ನು ಮಂಗಳವಾರ ರಫ್ತು ಮಾಡಲಾಯಿತು.
ಸದರಿ ಸಾಮಗ್ರಿಯನ್ನು ರಫ್ತು ಮಾಡುವಾಗ ವಿಶ್ವೇಶ್ವರಯ್ಯ ರಫ್ತು ಉತ್ತೇಜನಾ ಕೇಂದ್ರದ ನಿರ್ದೇಶಕ ಸತೀಶ್, ಎಂಪಿವಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ. ಕುಮಾರಸ್ವಾಮಿ, ಪ್ರಧಾನ ವ್ಯವಸ್ಥಾಪಕ ಸಿ. ಹರಕುಮಾರ್, ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಹಾಜರಿದ್ದರು.
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…
ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿಯ ವಿಶ್ವವಿಖ್ಯಾತ…
ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…
ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…
ಎಚ್.ಎಸ್.ದಿನೇಶ್ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…