ಮೈಸೂರು : ಕಾಂಬೋಡಿಯಾ ದೇಶದ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆಯಿಂದ ಅಳಿಸಲಾಗದ ಶಾಯಿ ರವಾನಿಸಲಾಯಿತು.
ಬೇಡಿಕೆಯಂತೆ 70 ಮಿ.ಲೀ ಅಳತೆಯ 52,000 ಬಾಟಲ್ ಅಳಿಸಲಾಗದ ಶಾಯಿಯನ್ನು ಮಂಗಳವಾರ ರಫ್ತು ಮಾಡಲಾಯಿತು.
ಸದರಿ ಸಾಮಗ್ರಿಯನ್ನು ರಫ್ತು ಮಾಡುವಾಗ ವಿಶ್ವೇಶ್ವರಯ್ಯ ರಫ್ತು ಉತ್ತೇಜನಾ ಕೇಂದ್ರದ ನಿರ್ದೇಶಕ ಸತೀಶ್, ಎಂಪಿವಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ. ಕುಮಾರಸ್ವಾಮಿ, ಪ್ರಧಾನ ವ್ಯವಸ್ಥಾಪಕ ಸಿ. ಹರಕುಮಾರ್, ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…