ಮೈಸೂರು

ಮಾರಾಟವಾಗದೆ ಉಳಿದಿದ್ದ 5,288 ಲೀ. ಬೀಯರ್ ನಾಶ

ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್‌ ಬೀಯರ್‌ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು.

ಕೆಎಸ್‌ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 3185 ಲೀಟರ್ ಬಿಯರ್‌ನ್ನು ಹಾಗೂ ಕೆ.ಎಸ್.ಬಿ.ಸಿ.ಎಲ್. ಮೈಸೂರು-2 ಡಿಪೋ ಅಬಕಾರಿ ನಿರೀಕ್ಷಕರು ಹಾಗೂ ಡಿಪೋನ ವ್ಯವಸ್ಥಾಪಕರು ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 2013ಲೀಟರ್ ಬಿಯರ್ ಒಳಗೊಂಡಂತೆ ಒಟ್ಟು 5,288 ಲೀಟರ್ ಬಿಯರ್‌ನ್ನು ನಾಶಪಡಿಸಲಾಯಿತು ಎಂದು ಅಬಕಾರಿ ಉಪ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಮೈಸೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಮೈಸೂರು ಉಪ ವಿಭಾಗದ ಅಬಕಾರಿ ಉಪ ಅಧಿಕ್ಷಕರಾದ ಎಚ್.ಕೆ.ರಮೇಶ್ ನೇತೃತ್ವದಲ್ಲಿ ನಾಶ ಮಾಡಲಾಯಿತು

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

12 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago