ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್ ಬೀಯರ್ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು.
ಕೆಎಸ್ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 3185 ಲೀಟರ್ ಬಿಯರ್ನ್ನು ಹಾಗೂ ಕೆ.ಎಸ್.ಬಿ.ಸಿ.ಎಲ್. ಮೈಸೂರು-2 ಡಿಪೋ ಅಬಕಾರಿ ನಿರೀಕ್ಷಕರು ಹಾಗೂ ಡಿಪೋನ ವ್ಯವಸ್ಥಾಪಕರು ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 2013ಲೀಟರ್ ಬಿಯರ್ ಒಳಗೊಂಡಂತೆ ಒಟ್ಟು 5,288 ಲೀಟರ್ ಬಿಯರ್ನ್ನು ನಾಶಪಡಿಸಲಾಯಿತು ಎಂದು ಅಬಕಾರಿ ಉಪ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಮೈಸೂರು ಉಪ ವಿಭಾಗದ ಅಬಕಾರಿ ಉಪ ಅಧಿಕ್ಷಕರಾದ ಎಚ್.ಕೆ.ರಮೇಶ್ ನೇತೃತ್ವದಲ್ಲಿ ನಾಶ ಮಾಡಲಾಯಿತು
ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…
ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…