ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್ ಬೀಯರ್ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು.
ಕೆಎಸ್ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 3185 ಲೀಟರ್ ಬಿಯರ್ನ್ನು ಹಾಗೂ ಕೆ.ಎಸ್.ಬಿ.ಸಿ.ಎಲ್. ಮೈಸೂರು-2 ಡಿಪೋ ಅಬಕಾರಿ ನಿರೀಕ್ಷಕರು ಹಾಗೂ ಡಿಪೋನ ವ್ಯವಸ್ಥಾಪಕರು ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 2013ಲೀಟರ್ ಬಿಯರ್ ಒಳಗೊಂಡಂತೆ ಒಟ್ಟು 5,288 ಲೀಟರ್ ಬಿಯರ್ನ್ನು ನಾಶಪಡಿಸಲಾಯಿತು ಎಂದು ಅಬಕಾರಿ ಉಪ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಮೈಸೂರು ಉಪ ವಿಭಾಗದ ಅಬಕಾರಿ ಉಪ ಅಧಿಕ್ಷಕರಾದ ಎಚ್.ಕೆ.ರಮೇಶ್ ನೇತೃತ್ವದಲ್ಲಿ ನಾಶ ಮಾಡಲಾಯಿತು
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…