ಮೈಸೂರು

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಎಂಟು ಬಂದಿದ್ದವರರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐಮನ್ (13 ವರ್ಷ, ಬೆಂಗಳೂರು), ಅಫೀಫ್(13 ವರ್ಷ, ಕೆ.ಆರ್.ನಗರ), ಯಾಸಿನ್ (23 ವರ್ಷ, ಬೆಂಗಳೂರು), ನೇಹಾ (22 ವರ್ಷ, ಬೆಂಗಳೂರು), ಫಾತಿಮಾ (30 ವರ್ಷ, ಊಟಿ), ಉಮೆರ್ (5 ವರ್ಷ, ಮೈಸೂರು) ಮೃತಪಟ್ಟವರು.

ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಭಾಗವಹಿಸಿದ್ದರು.

ಘಟನೆ ಕುರಿತು ಮಾತನಾಡಿರುವ ಎಸ್‌ಪಿ ಮಲ್ಲಿಕಾರ್ಜುನ್‌ ಬಾಲದಂಡಿ, ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ 8 ಮಂದಿಯಲ್ಲಿ ಮುಳುಗಿ 6 ಜನ ಸಾವನ್ನಪ್ಪಿದ್ದಾರೆ. ಘಟನೆ ಹೇಗಾಯಿತು ಎನ್ನುವ ಬಗ್ಗೆ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ. ಮುಂದಿನ ದಿನದಲ್ಲಿ ಇಂತಹ ಘಟನೆ ಜರುಗದಂತೆ ನಮ್ಮ ಇಲಾಖೆಯಿಂದ ಎಚ್ವರಿಕೆ ವಹಿಸಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

56 seconds ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

11 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

18 mins ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

2 hours ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

2 hours ago