ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ.
ಪ್ರಧಾನ ಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನಗೂಡು, ಟಿ.ನರಸೀಪುರ ತಾಲ್ಲೂಕಿನಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಗೆ ಮೊದಲ ಹಂತದಲ್ಲಿ 62 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಇಲ್ಲಿ ಬುಡಕಟ್ಟು ಜನರ ಸಮಗ್ರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಈ ಯೋಜನೆ ತಯಾರಿಸಲಾಗಿದೆ. ಬುಡಕಟ್ಟು ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪಣ ತೊಟ್ಟಿದ್ದು, ಈ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೂ ಶ್ರಮ ವಹಿಸುತ್ತಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…