ಮೈಸೂರು : ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಅತಿ ಮುಖ್ಯವಾದ ಈ ಕರ್ತವ್ಯ ನಿರ್ವಹಣೆಯಿಂದ ದೂರ ಉಳಿದಿರುವ ವಿದ್ಯಾವಂತರ ಸಂಖ್ಯೆ ಸಹ ಹೆಚ್ಚು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ಹಲವು ಅಭಿಯಾನಗಳನ್ನು ಮಾಡಲಾಗುತ್ತದೆ. ಎರಡು ಕಡೆ ಹೆಸರಿರುವ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ
80 ವರ್ಷ ತುಂಬಿದವರು, ಹಾಸಿಗೆ ಹಿಡಿದಿರುವವರು, ವಿಶೇಷ ಚೇತನರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂದಾಜು 80,000ಕ್ಕೂ ಹೆಚ್ಚು 80 ವರ್ಷ ಪೂರೈಸಿದವರು ಹಾಗೂ 30,000 ವಿಶೇಷ ಚೇತನರಿದ್ದಾರೆ. ಇವರೆಲ್ಲರಿಗೂ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು’’ ಎಂದರು
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…
ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…
ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್,…