ಮೈಸೂರು : ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಅತಿ ಮುಖ್ಯವಾದ ಈ ಕರ್ತವ್ಯ ನಿರ್ವಹಣೆಯಿಂದ ದೂರ ಉಳಿದಿರುವ ವಿದ್ಯಾವಂತರ ಸಂಖ್ಯೆ ಸಹ ಹೆಚ್ಚು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ಹಲವು ಅಭಿಯಾನಗಳನ್ನು ಮಾಡಲಾಗುತ್ತದೆ. ಎರಡು ಕಡೆ ಹೆಸರಿರುವ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ
80 ವರ್ಷ ತುಂಬಿದವರು, ಹಾಸಿಗೆ ಹಿಡಿದಿರುವವರು, ವಿಶೇಷ ಚೇತನರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂದಾಜು 80,000ಕ್ಕೂ ಹೆಚ್ಚು 80 ವರ್ಷ ಪೂರೈಸಿದವರು ಹಾಗೂ 30,000 ವಿಶೇಷ ಚೇತನರಿದ್ದಾರೆ. ಇವರೆಲ್ಲರಿಗೂ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು’’ ಎಂದರು
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…