ಮೈಸೂರು : ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಅತಿ ಮುಖ್ಯವಾದ ಈ ಕರ್ತವ್ಯ ನಿರ್ವಹಣೆಯಿಂದ ದೂರ ಉಳಿದಿರುವ ವಿದ್ಯಾವಂತರ ಸಂಖ್ಯೆ ಸಹ ಹೆಚ್ಚು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ಹಲವು ಅಭಿಯಾನಗಳನ್ನು ಮಾಡಲಾಗುತ್ತದೆ. ಎರಡು ಕಡೆ ಹೆಸರಿರುವ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ
80 ವರ್ಷ ತುಂಬಿದವರು, ಹಾಸಿಗೆ ಹಿಡಿದಿರುವವರು, ವಿಶೇಷ ಚೇತನರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂದಾಜು 80,000ಕ್ಕೂ ಹೆಚ್ಚು 80 ವರ್ಷ ಪೂರೈಸಿದವರು ಹಾಗೂ 30,000 ವಿಶೇಷ ಚೇತನರಿದ್ದಾರೆ. ಇವರೆಲ್ಲರಿಗೂ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು’’ ಎಂದರು
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…