ಮೈಸೂರು

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್‌ ಎಂಬಾತ ಡಿಸೆಂಬರ್.‌3ರಂದು 9ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಆರೋಪಿ ಇಂದು ಪೊಲೀಸರಿಗೆ ಶರಣಾಗಲು ಬರುತ್ತಿದ್ದ ವೇಳೆ ಆತನನ್ನು ಹಿಡಿದ ಗ್ರಾಮಸ್ಥರು ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಬಿಳಿಕೆರೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

15 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

44 mins ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

53 mins ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

59 mins ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago