ಮೈಸೂರು

ಬಹುರೂಪಿಗೆ ವರ್ಣರಂಜಿತ ತೆರೆ

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.

ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ ಅವರ ಕುರಿತ ನಾಟಕಗಳು ಮತ್ತು ವಿಚಾರ ಸಂಕಿರಣಗಳು ಪ್ರಮುಖವಾಗಿ ನಡೆದವು. ಏಳು ದಿನಗಳಿಂದ ನಾಟಕ, ಸಿನಿಮಾ, ಸಾಕ್ಷ್ಯಚಿತ್ರ, ಜಾನಪದ ಕಾರ್ಯಕ್ರಮ, ವಿಚಾರ ಸಂಕಿರಣ, ಚಿತ್ರಕಲಾ ಪ್ರದರ್ಶನ, ಭಿತ್ತಿ ಚಿತ್ರ ಪ್ರದರ್ಶನ.. ಹೀಗೆ ನಾನಾ ಸಾಂಸ್ಕ ತಿಕ ಕಾರ‍್ಯಕ್ರಮಗಳನ್ನು ರಂಗಾಸಕ್ತರು ಸವಿದರು.

ಕೊನೆಯ ದಿನವಾದ ಭಾನುವಾರ ಒಂದೇ ಕುಟುಂಬದ 55 ಕಲಾವಿದರು ಅಭಿನಯಿಸಿದ್ದ ’ಭಕ್ತಪ್ರಹ್ಲಾದ’ ತೆಲುಗು ನಾಟಕ ಹಾಗೂ ಡಾ.ರಾಜಕುಮಾರ್ ಮತ್ತು ಭಾರತಿ ಅಭಿನಯದ ’ದೂರದ ಬೆಟ್ಟ’ ಸಿನಿಮಾ ಪ್ರಮುಖ ಆಕರ್ಷಣೆಯಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

10 mins ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

30 mins ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

38 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

50 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

1 hour ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

1 hour ago