ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.
ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ ಅವರ ಕುರಿತ ನಾಟಕಗಳು ಮತ್ತು ವಿಚಾರ ಸಂಕಿರಣಗಳು ಪ್ರಮುಖವಾಗಿ ನಡೆದವು. ಏಳು ದಿನಗಳಿಂದ ನಾಟಕ, ಸಿನಿಮಾ, ಸಾಕ್ಷ್ಯಚಿತ್ರ, ಜಾನಪದ ಕಾರ್ಯಕ್ರಮ, ವಿಚಾರ ಸಂಕಿರಣ, ಚಿತ್ರಕಲಾ ಪ್ರದರ್ಶನ, ಭಿತ್ತಿ ಚಿತ್ರ ಪ್ರದರ್ಶನ.. ಹೀಗೆ ನಾನಾ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ರಂಗಾಸಕ್ತರು ಸವಿದರು.
ಕೊನೆಯ ದಿನವಾದ ಭಾನುವಾರ ಒಂದೇ ಕುಟುಂಬದ 55 ಕಲಾವಿದರು ಅಭಿನಯಿಸಿದ್ದ ’ಭಕ್ತಪ್ರಹ್ಲಾದ’ ತೆಲುಗು ನಾಟಕ ಹಾಗೂ ಡಾ.ರಾಜಕುಮಾರ್ ಮತ್ತು ಭಾರತಿ ಅಭಿನಯದ ’ದೂರದ ಬೆಟ್ಟ’ ಸಿನಿಮಾ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಯಾರು ವಿನ್ನರ್ ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.…
ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್ಗಳಿಂದ…
ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…
ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…
ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ…