ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.
ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ ಅವರ ಕುರಿತ ನಾಟಕಗಳು ಮತ್ತು ವಿಚಾರ ಸಂಕಿರಣಗಳು ಪ್ರಮುಖವಾಗಿ ನಡೆದವು. ಏಳು ದಿನಗಳಿಂದ ನಾಟಕ, ಸಿನಿಮಾ, ಸಾಕ್ಷ್ಯಚಿತ್ರ, ಜಾನಪದ ಕಾರ್ಯಕ್ರಮ, ವಿಚಾರ ಸಂಕಿರಣ, ಚಿತ್ರಕಲಾ ಪ್ರದರ್ಶನ, ಭಿತ್ತಿ ಚಿತ್ರ ಪ್ರದರ್ಶನ.. ಹೀಗೆ ನಾನಾ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ರಂಗಾಸಕ್ತರು ಸವಿದರು.
ಕೊನೆಯ ದಿನವಾದ ಭಾನುವಾರ ಒಂದೇ ಕುಟುಂಬದ 55 ಕಲಾವಿದರು ಅಭಿನಯಿಸಿದ್ದ ’ಭಕ್ತಪ್ರಹ್ಲಾದ’ ತೆಲುಗು ನಾಟಕ ಹಾಗೂ ಡಾ.ರಾಜಕುಮಾರ್ ಮತ್ತು ಭಾರತಿ ಅಭಿನಯದ ’ದೂರದ ಬೆಟ್ಟ’ ಸಿನಿಮಾ ಪ್ರಮುಖ ಆಕರ್ಷಣೆಯಾಗಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…