ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.
ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ ಅವರ ಕುರಿತ ನಾಟಕಗಳು ಮತ್ತು ವಿಚಾರ ಸಂಕಿರಣಗಳು ಪ್ರಮುಖವಾಗಿ ನಡೆದವು. ಏಳು ದಿನಗಳಿಂದ ನಾಟಕ, ಸಿನಿಮಾ, ಸಾಕ್ಷ್ಯಚಿತ್ರ, ಜಾನಪದ ಕಾರ್ಯಕ್ರಮ, ವಿಚಾರ ಸಂಕಿರಣ, ಚಿತ್ರಕಲಾ ಪ್ರದರ್ಶನ, ಭಿತ್ತಿ ಚಿತ್ರ ಪ್ರದರ್ಶನ.. ಹೀಗೆ ನಾನಾ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ರಂಗಾಸಕ್ತರು ಸವಿದರು.
ಕೊನೆಯ ದಿನವಾದ ಭಾನುವಾರ ಒಂದೇ ಕುಟುಂಬದ 55 ಕಲಾವಿದರು ಅಭಿನಯಿಸಿದ್ದ ’ಭಕ್ತಪ್ರಹ್ಲಾದ’ ತೆಲುಗು ನಾಟಕ ಹಾಗೂ ಡಾ.ರಾಜಕುಮಾರ್ ಮತ್ತು ಭಾರತಿ ಅಭಿನಯದ ’ದೂರದ ಬೆಟ್ಟ’ ಸಿನಿಮಾ ಪ್ರಮುಖ ಆಕರ್ಷಣೆಯಾಗಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…