darshan darshan farm house (1)farm house (1)
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿನೀಶ್ ದರ್ಶನ್ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ.
ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿಯಿರುವ ವಿನೀಶ್ ದರ್ಶನ್ ಫಾರಂ ಹೌಸ್ನಲ್ಲಿ ನಟ ದರ್ಶನ್ ಅವರು, ಕುದುರೆ, ಹಸು, ಕೋಳಿ, ಬಾತುಕೋಳಿ ಸೇರಿದಂತೆ ಅನೇಕ ಸಾಕು ಪ್ರಾಣಿಗಳನ್ನು ಸಾಕಿದ್ದಾರೆ.
ನಿನ್ನೆ ತಾನೇ ಫಾರಂಹೌಸ್ನಿಂದ ಹೊರಟಿರುವ ನಟ ದರ್ಶನ್, ಇಂದು ಜಾಮೀನು ರದ್ದಾದ ಬೆನ್ನಲ್ಲೇ ತೀವ್ರ ಆತಂಕಗೊಂಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ದರ್ಶನ್ಗೆ ಬಿಗ್ ಶಾಕ್ ಎದುರಾಗುತ್ತಿದ್ದಂತೆ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ. ದರ್ಶನ್ ಮೈಸೂರಿಗೆ ಬಂದಾಗಲೆಲ್ಲಾ ಫಾರಂಹೌಸ್ನಲ್ಲಿ ಉಳಿದುಕೊಂಡು ಸಾಕುಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದರು. ಆದರೀಗ ದರ್ಶನ್ ಜೈಲು ಪಾಲಾಗಲಿದ್ದು, ಕುಟುಂಬಸ್ಥರಿಗೂ ತೀವ್ರ ಬೇಸರ ತಂದಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…