darshan darshan farm house (1)farm house (1)
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿನೀಶ್ ದರ್ಶನ್ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ.
ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿಯಿರುವ ವಿನೀಶ್ ದರ್ಶನ್ ಫಾರಂ ಹೌಸ್ನಲ್ಲಿ ನಟ ದರ್ಶನ್ ಅವರು, ಕುದುರೆ, ಹಸು, ಕೋಳಿ, ಬಾತುಕೋಳಿ ಸೇರಿದಂತೆ ಅನೇಕ ಸಾಕು ಪ್ರಾಣಿಗಳನ್ನು ಸಾಕಿದ್ದಾರೆ.
ನಿನ್ನೆ ತಾನೇ ಫಾರಂಹೌಸ್ನಿಂದ ಹೊರಟಿರುವ ನಟ ದರ್ಶನ್, ಇಂದು ಜಾಮೀನು ರದ್ದಾದ ಬೆನ್ನಲ್ಲೇ ತೀವ್ರ ಆತಂಕಗೊಂಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ದರ್ಶನ್ಗೆ ಬಿಗ್ ಶಾಕ್ ಎದುರಾಗುತ್ತಿದ್ದಂತೆ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ. ದರ್ಶನ್ ಮೈಸೂರಿಗೆ ಬಂದಾಗಲೆಲ್ಲಾ ಫಾರಂಹೌಸ್ನಲ್ಲಿ ಉಳಿದುಕೊಂಡು ಸಾಕುಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದರು. ಆದರೀಗ ದರ್ಶನ್ ಜೈಲು ಪಾಲಾಗಲಿದ್ದು, ಕುಟುಂಬಸ್ಥರಿಗೂ ತೀವ್ರ ಬೇಸರ ತಂದಿದೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…