darshan darshan farm house (1)farm house (1)
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿನೀಶ್ ದರ್ಶನ್ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ.
ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿಯಿರುವ ವಿನೀಶ್ ದರ್ಶನ್ ಫಾರಂ ಹೌಸ್ನಲ್ಲಿ ನಟ ದರ್ಶನ್ ಅವರು, ಕುದುರೆ, ಹಸು, ಕೋಳಿ, ಬಾತುಕೋಳಿ ಸೇರಿದಂತೆ ಅನೇಕ ಸಾಕು ಪ್ರಾಣಿಗಳನ್ನು ಸಾಕಿದ್ದಾರೆ.
ನಿನ್ನೆ ತಾನೇ ಫಾರಂಹೌಸ್ನಿಂದ ಹೊರಟಿರುವ ನಟ ದರ್ಶನ್, ಇಂದು ಜಾಮೀನು ರದ್ದಾದ ಬೆನ್ನಲ್ಲೇ ತೀವ್ರ ಆತಂಕಗೊಂಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ದರ್ಶನ್ಗೆ ಬಿಗ್ ಶಾಕ್ ಎದುರಾಗುತ್ತಿದ್ದಂತೆ ಫಾರಂಹೌಸ್ನಲ್ಲಿ ನೀರವ ಮೌನ ಆವರಿಸಿದೆ. ದರ್ಶನ್ ಮೈಸೂರಿಗೆ ಬಂದಾಗಲೆಲ್ಲಾ ಫಾರಂಹೌಸ್ನಲ್ಲಿ ಉಳಿದುಕೊಂಡು ಸಾಕುಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದರು. ಆದರೀಗ ದರ್ಶನ್ ಜೈಲು ಪಾಲಾಗಲಿದ್ದು, ಕುಟುಂಬಸ್ಥರಿಗೂ ತೀವ್ರ ಬೇಸರ ತಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…