ಮೈಸೂರು

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ  ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

6 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

6 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

7 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

7 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

7 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

7 hours ago