ಮೈಸೂರು

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ  ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago