ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.
ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.
ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು
ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.
ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.
ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…