ಮೈಸೂರು

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ  ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago