ಮೈಸೂರು

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ ದೃಶ್ಯ  ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ.

ಕೆಲವೊಂದು ಕಾಡುಪ್ರಾಣಿಗಳು ತಮ್ಮ ಅದ್ಭುತ ಸಾಮರ್ಥ್ಯದಿಂದಲೇ ಗಮನ ಸೆಳೆಯುತ್ತವೆ. ಇಂತಹ ದೃಶ್ಯಗಳು ನೋಡಿದ ತಕ್ಷಣ ನಮ್ಮನ್ನು ಸೆಳೆದು ಬಿಡುತ್ತವೆ. ಇದು ಕೂಡಾ ಅಂತಹದ್ದೇ ಒಂದು ದೃಶ್ಯ. ವನ್ಯಜೀವಿಗಳ ದೃಶ್ಯಗಳನ್ನು ನೋಡುವ ಅನುಭವವೇ ಸುಂದರ. ಅದರಲ್ಲೂ ಕೆಲವೊಂದು ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ಜೀವ ಉಳಿಸಿಕೊಳ್ಳುತ್ತವೆ. ಇಂತಹ ದೃಶ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆಯೂ ಮಾಡುತ್ತವೆ.

ಇದು ಕೂಡಾ ಅದೇ ಸಾಲಿಗೆ ಸೇರುವಂತಹ ಒಂದು ಅದ್ಭುತ ದೃಶ್ಯ. ಇಲ್ಲೊಂದು ಚಿರತೆ  ಜಿಂಕೆಯನ್ನು ಹಿಡಿದು ತನ್ನ ಬಾಯಿಗೆ ಹಾಕಿಕೊಂಡು ತನ್ನ ಹಸಿವನ್ನು ನೀಗಿಸಿಕೊಳ್ಳುತ್ತಿರುವ ದೃಶ್ಯ ವನ್ನು ನೋಡಿ  ಸಫಾರಿ ವಾಹನದಲ್ಲಿದ್ದವರನ್ನು ನಿಬ್ಬೆರಗಾಗಿಸಿತ್ತು

andolana

Recent Posts

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

8 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

18 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

43 mins ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

57 mins ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

1 hour ago

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

2 hours ago