ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದೆ.
ಮೈಸೂರಿನ ಕೆ.ಟಿ. ಸ್ಟ್ರೀಟ್ನ ಕಾಲಬೈರವೇಶ್ವರ ದೇಗುಲದ ಭೈರವ ಎಂಬ 2 ವರ್ಷದ ಶ್ವಾನ ಈ ಬಾರಿ ಕೇಂದ್ರದಲ್ಲಿ ಮೋದಿ ಹಾಗೂ ಮೈಸೂರಿನಲ್ಲಿ ಯದುವೀರ್ ಗೆಲ್ಲಲಿದ್ದಾರೆ ಎಂದು ಭವಿಷ್ಯ ಹೇಳಿದೆ.
ಈ ಶ್ವಾನದ ಮುಂದೆ ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವವಿತ್ರ ಇಟ್ಟಾಗ ಶ್ವಾನ ಮೋದಿಯವರ ಭಾವಚಿತ್ರ ಆಯ್ಕೆ ಮಾಡಿದೆ. ಅದರಂತೆ ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿಗಳಾದ ಎಂ.ಲಕ್ಷ್ಮಣ್ ಹಾಗೂ ಯದುವೀರ್ ಕೃತ್ತದತ್ತ ಚಾಮರಾಜ ಒಡೆಯರ್ ಭಾವಚಿತ್ರ ಇಟ್ಟಾಗ ಯದುವೀರ್ ಭಾವಚಿತ್ರ ಆಯ್ಕೆ ಮಾಡಿ ಚುನಾವಣಾ ಭವಿಷ್ಯ ಹೇಳಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…